Karnataka Rain: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಎಚ್ಚರಿಕೆ!

ಬೆಂಗಳೂರು:- ರಾಜಧಾನಿ ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಾರ್ಕಳ ರೇಪ್ & ಮರ್ಡರ್ ಕೇಸ್: ಹಿಂದೂ ಯುವತಿಯರಿಗೆ ಬುದ್ದಿ ಬಂದಿಲ್ಲ ಎಂದ ಮುತಾಲಿಕ್! ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಾದ್ಯಂತ ಗುಡುಗು … Continue reading Karnataka Rain: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಎಚ್ಚರಿಕೆ!