Karnataka weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಅಬ್ಬರಿಸಿದ ಮಳೆ…!

ಬೆಂಗಳೂರು:– ಕರ್ನಾಟಕದ ಹಲವೆಡೆ ಗುಡುಗು, ಗಾಳಿ ಸಹಿತ ವರುಣದೇವ ಅಬ್ಬರಿಸಿದ್ದಾನೆ. ಸಾಮಾನ್ಯವಾಗಿ ನೈಋತ್ಯ ಮುಂಗಾರು ಭಾರತವನ್ನು ಮೇ 22 ರ ಸಮಯದಲ್ಲಿ ಪ್ರವೇಶಿಸುತ್ತಿತ್ತು. ಆದರೆ ಈ ವರ್ಷ ಮೂರು ದಿನ ಮುಂಚಿತವಾಗಿ ಮುಂಗಾರು ಮಳೆ ದೇಶಕ್ಕೆ ಎಂಟ್ರಿ ನೀಡಲಿದೆ. ಮಾಜಿ ಶಾಸಕ ಪ್ರೀತಂ ಗೌಡ ಆಪ್ತರಿಗೆ ಶಾಕ್ ಕೊಟ್ಟ ಎಸ್ಐಟಿ… ಬಾರ್, ಹೋಟೆಲ್ ಪರಿಶೀಲನೆ! ಇತ್ತ ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಶೃಂಗೇರಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯಾಗಿದೆ. ಕಳೆದ … Continue reading Karnataka weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು, ಗಾಳಿ ಸಹಿತ ಅಬ್ಬರಿಸಿದ ಮಳೆ…!