ಭಾರೀ ಮಳೆ: ಭರ್ತಿಯಾದ ಕಬಿನಿ, ಕೆಆರ್‌ಎಸ್‌ ಜಲಾಶಯಗಳಿಗೆ ಜು.29 ಬಾಗಿನ ಅರ್ಪಣೆ!

ಬೆಂಗಳೂರು:- ಭಾರೀ ಮಳೆಯಿಂದ ಭರ್ತಿಯಾದ ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ DCM ಡಿಕೆ ಶಿವಕುಮಾರ್ ಜು. 29 ಬಾಗಿನ ಅರ್ಪಣೆ ಮಾಡಲಿದ್ದಾರೆ. ಹೆಂಡತಿ ಇದ್ದರೂ ಬೇರೊಬ್ಬಳ ಜೊತೆ ಚಕ್ಕಂದ: ಪೊಲೀಸ್ ಕಾನ್ಸ್ಟೇಬಲ್ ಸಸ್ಪೆಂಡ್! ಕಳೆದ ವರ್ಷ ಇಡೀ ರಾಜ್ಯವನ್ನು ಬರಗಾಲ ಕಾಡಿತ್ತು. ಇದರಿಂದ 2023ರಲ್ಲಿ ಕೆಆರ್‌ಎಸ್ ಕಟ್ಟೆ ಭರ್ತಿಯಾಗಿರಲಿಲ್ಲ. ಆದ್ರೆ ಈ ಬಾರಿ ಜತೆಗೆ ನಿರೀಕ್ಷೆಗೂ ಮೀರಿದ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ನಿರಂತರವಾಗಿ ಕೆಆರ್‌ಎಸ್‌ ಹಾಗೂ ಕಬಿನಿ … Continue reading ಭಾರೀ ಮಳೆ: ಭರ್ತಿಯಾದ ಕಬಿನಿ, ಕೆಆರ್‌ಎಸ್‌ ಜಲಾಶಯಗಳಿಗೆ ಜು.29 ಬಾಗಿನ ಅರ್ಪಣೆ!