ಬೆಂಗಳೂರಲ್ಲಿ ಜೋರು ಮಳೆ: ಧರೆಗುರುಳಿದ 25 ಮರಗಳು.. ಎಲ್ಲೆಲ್ಲಿ ಏನಾಗಿದೆ.. ಇಲ್ಲಿದೆ ಡೀಟೈಲ್ಸ್!
ಬೆಂಗಳೂರು:– ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಜಸ್ಟ್ ಅರ್ಧಗಂಟೆ ಸುರಿದ ಮಳೆ ಬೆಂಗಳೂರನ್ನೇ ಅಲ್ಲಾಡಿಸಿದೆ. ಒಂದು ಕಡೆ ಅಂಡರ್ಪಾಸ್ಗಳು ಜಲಾವೃತಗೊಂಡರೆ, ಮತ್ತೊಂದೆಡೆ 25ಕ್ಕೂ ಹೆಚ್ಚು ಮರಗಳು ಧರೆಗೆ ಉರುಳಿವೆ. ವಾನಹ ಸವಾರರು ಪರದಾಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಕೇಸ್.. ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಮೋದಿ..! ಅರ್ಧಗಂಟೆ ಬಂದ ಮಳೆಗೆ ನಗರದಲ್ಲಿ 25ಕ್ಕೂ ಹೆಚ್ಚು ಭಾಗದಲ್ಲಿ ಮರಗಳು ಧರೆಗೆ ಉರುಳಿವೆ. ನಗರದ ಜಯನಗರ, ಬಸವನಗುಡಿ, ಮಲ್ಲೆಶ್ವರಂ, ಕೋರಮಂಗಲ, ಬಿಟಿಎಂ ಲೇಔಟ್, ಯಶವಂತರಪುರ ಸೇರದಿಂತೆ … Continue reading ಬೆಂಗಳೂರಲ್ಲಿ ಜೋರು ಮಳೆ: ಧರೆಗುರುಳಿದ 25 ಮರಗಳು.. ಎಲ್ಲೆಲ್ಲಿ ಏನಾಗಿದೆ.. ಇಲ್ಲಿದೆ ಡೀಟೈಲ್ಸ್!
Copy and paste this URL into your WordPress site to embed
Copy and paste this code into your site to embed