ದೇವರನಾಡು ಕೇರಳದಲ್ಲಿ ಮಳೆಯ ಆರ್ಭಟ.. ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ..!
ತಿರುವನಂತಪುರಂ:- ಭಾರೀ ಮಳೆ ಇರುವ ಹಿನ್ನೆಲೆ ಹವಾಮಾನ ಇಲಾಖೆಯು ಕೇರಳದ 9 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದೆ. ಭಾರೀ ಮಳೆಯಾದರೆ ಮಣಿಯಾರ್ ಅಣೆಕಟ್ಟಿನ ಶೆಟರ್ಗಳನ್ನು ಮೇಲಕ್ಕೆತ್ತುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಕ್ರಮ ಹಣ ವರ್ಗಾವಣೆ ಕೇಸ್… ಜಾರ್ಖಂಡ್ ಸಚಿವ ಆಲಂಗೀರ್ ಆಲಂ ಬಂಧಿಸಿದ ಇಡಿ..! ನೈಋತ್ಯ ಮಾನ್ಸೂನ್ ಮೇ 19ರ ವೇಳೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪುವ ನಿರೀಕ್ಷೆಯಿದೆ. ಇದರ ನಂತರ ಮುಂಗಾರು ಮೇ 29 ಮತ್ತು ಜೂನ್ 1ರ ನಡುವೆ ಕೇರಳವನ್ನು ಅಪ್ಪಳಿಸಬಹುದು. … Continue reading ದೇವರನಾಡು ಕೇರಳದಲ್ಲಿ ಮಳೆಯ ಆರ್ಭಟ.. ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ..!
Copy and paste this URL into your WordPress site to embed
Copy and paste this code into your site to embed