ಹಾಸನ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ: ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತ

ಹಾಸನ: ಮತ್ತೆ ಜಿಲ್ಲೆಯಲ್ಲಿ ಮತ್ತೆ ಸುರಿದ ಭಾರೀ ಮಳೆ ಹಿನ್ನೆಲೆಯಲ್ಲಿ ದೊಡ್ಡ  ಪ್ರಮಾಣದಲ್ಲಿ ಗುಡ್ಡ ಕುಸಿತ ಆಗಿದ್ದು  ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ ಸಂಭವಿಸಿದೆ. Bangalore: ಮಾರಾಟಕ್ಕೆಂದು ತಂದಿದ್ದು ನಾಯಿ ಮಾಂಸ ಅಲ್ಲ, ಕುರಿ ಮಾಂಸ: ವರದಿಯಲ್ಲಿ ಬಹಿರಂಗ! ಸಕಲೇಶಪುರ ತಾಲ್ಲೂಕಿನ, ದೊಡ್ಡತಪ್ಲು ಬಳಿ ಬಾರಿ ಗುಡ್ಡಕುಸಿತ ಮಣ್ಣಿನಡಿ ಸಿಲುಕಿದ ಹಲವು ವಾಹನಗಳು ಗುಡ್ಡ ಕುಸಿತದ ರಭಸಕ್ಕೆ ಕಂಟೇನರ್ ಪಲ್ಟಿ ಮಣ್ಣಿನಡಿ ಸಿಲುಕಿದ ಮತ್ತೊಂದು ಬೃಹತ್ ಗಾತ್ರದ ಕಂಟೇನರ್ ಹಾಗೂ ಇತರೆ … Continue reading ಹಾಸನ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ: ಶಿರಾಡಿಘಾಟ್ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿತ