ಕರ್ನಾಟಕದಲ್ಲಿ ಈ ವಾರದಿಂದ ಮಳೆ ಜೋರು.. 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈ ವಾರದಿಂದ ಮಳೆ ಆಗಲಿದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗೋಲ್ಡ್ ಪ್ರಿಯರಿಗೆ ಮತ್ತೆ ಶಾಕ್.. ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ! ಕಲಬುರಗಿ, ಗದಗ, ಯಾದಗಿರಿ, ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಮುಂತಾದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೊಂದೆಡೆ ಬೆಂಗಳೂರು ನಗರ ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಸ್ವಲ್ಪ ಮಟ್ಟಿಗೆ ಕಾಣಿಸಿಕೊಂಡಿದೆ ಮುಂಗಾರು ಮಳೆ ಜೂನ್‌ 2 ರಂದು ಆಗಮಿಸಿದ್ದರೂ … Continue reading ಕರ್ನಾಟಕದಲ್ಲಿ ಈ ವಾರದಿಂದ ಮಳೆ ಜೋರು.. 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!