Bengaluru Rain: ಸಿಲಿಕಾನ್ ಸಿಟಿಯಲ್ಲಿ ಧಾರಕಾರ ಮಳೆ.. ವಾಹನ ಸವಾರರು ಪರದಾಟ!

ಬೆಂಗಳೂರು:- ನಗರದ ನಗರದ ಹಲವೆಡೆ ಭಾರೀ ಮಳೆ ಆಗಿದೆ. ಕಾರ್ಪೊರೇಷನ್, ಮೆಜೆಸ್ಟಿಕ್, ಕೆ.ಆರ್.ಸರ್ಕಲ್, ಶಾಂತಿನಗರ, ಮಡಿವಾಳ, ಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಯಶವಂತಪುರ, ಮಲ್ಲಸಂದ್ರ ಸೇರಿ ಹಲವೆಡೆ ಭಾರೀ ಮಳೆ ಆಗಿದೆ. ಮಳೆಯಿಂದಾಗಿ ಹಲವೆಡೆ ಟ್ರಾಫಿಕ್ ಉಂಟಾಗಿದ್ದು ಸವಾರರು ಪರದಾಡಿದ್ದಾರೆ. ದ್ವಿಚಕ್ರ ವಾಹನದ ಮೇಲೆ ಹರಿದ ಲಾರಿ.. ಮೂರು ವರ್ಷದ ಮಗು ಸಾವು..! ಕೇರಳ ಮತ್ತು ಕರ್ನಾಟಕ ಕರಾವಳಿ ಭಾಗದಲ್ಲಿ ಸುಳಿಗಾಳಿ ಮುಂದುವರೆದ ಹಿನ್ನಲೆ ಕರಾವಳಿ ಭಾಗದಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಕರ್ನಾಟಕ ಒಳನಾಡಿನ ಹಾಗೂ … Continue reading Bengaluru Rain: ಸಿಲಿಕಾನ್ ಸಿಟಿಯಲ್ಲಿ ಧಾರಕಾರ ಮಳೆ.. ವಾಹನ ಸವಾರರು ಪರದಾಟ!