ತಮಿಳುನಾಡಲ್ಲಿ ಭಾರೀ ಮಳೆ: ಸುವರ್ಣಾವತಿ ಜಲಾಶಯ ಸಂಪೂರ್ಣ ಭರ್ತಿ!

ಚಾಮರಾಜನಗರ:- ತಮಿಳುನಾಡಲ್ಲಿ ಭಾರೀ ಮಳೆ ಹಿನ್ನೆಲೆ, ಚಾಮರಾಜನಗರ ಜಿಲ್ಲೆಯ ಜೀವನಾಡಿ ಸುವರ್ಣಾವತಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಭಾರತದ 25ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ! ಕಳೆದ ಎರಡು ವರ್ಷಗಳಿಂದ ಸುವರ್ಣಾವತಿ ಜಲಾಶಯ ತುಂಬಿ ಹರಿಯುತ್ತಿದೆ. ಸುವರ್ಣಾವತಿ ಜಲಾಶಯ ಗರಿಷ್ಠ ಮಟ್ಟ ತಲುಪುವ ಹಂತದಲ್ಲಿರುವುದರಿಂದ, ನದಿ ಪಾತ್ರಗಳಿಗೆ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ 150 ಕ್ಯುಸೆಕ್ ನೀರು ಹೊರ ಬಿಡಲಾಗಿದೆ. ಜಲಾಶಯದ ನದಿಪಾತ್ರದಲ್ಲಿ ಬರುವ ರೈತರು ಹಾಗೂ ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ … Continue reading ತಮಿಳುನಾಡಲ್ಲಿ ಭಾರೀ ಮಳೆ: ಸುವರ್ಣಾವತಿ ಜಲಾಶಯ ಸಂಪೂರ್ಣ ಭರ್ತಿ!