ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಆರ್ಭಟ: ಇಲ್ಲಿನ 7 ಜಲಪಾತಗಳಿಗೆ ನಿರ್ಬಂಧ!

ಬೆಳಗಾವಿ:- ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ 7 ಜಲಪಾತಗಳಿಗೆ ನಿರ್ಬಂಧ ವಿಧಿಸಲಾಗಿದೆ. ರೈತರ ಮೊಗದಲ್ಲಿ ಮಂದಹಾಸ: ತುಂಬಿ ಹರಿಯುತ್ತಿರುವ ಕೃಷ್ಣಾ ನದಿ! ಮಹಾರಾಷ್ಟ್ರದ ಲೊನಾವಾಲಾ ದುರಂತದ ಬಳಿಕ ಎಚ್ಚೆತ್ತ ಅರಣ್ಯ ಇಲಾಖೆ ಖಾನಾಪುರ ತಾಲೂಕಿನ ಕಾಡಂಚಿನಲ್ಲಿರುವ ಪ್ರಸಿದ್ಧ ಜಲಪಾತಗಳ ವೀಕ್ಷಣೆಗೆ ಬ್ರೇಕ್ ಹಾಕಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ ಹಿನ್ನೆಲೆ ದಟ್ಟ ಕಾಡಂಚಿನಲ್ಲಿರುವ ಜಲಪಾತಗಳ ವೀಕ್ಷಣೆಗೆ ನಿರ್ಬಂದ. ಬಟವಾಡೆ ಫಾಲ್ಸ್, ಚಿಕ್ಕಲೆ ಫಾಲ್ಸ್, ಪಾರವಾಡ ಫಾಲ್ಸ್, ಚೋರ್ಲಾ ಫಾಲ್ಸ್, ವಜ್ರಾ ಫಾಲ್ಸ್​​ ಹೀಗೆ 7 ಜಲಪಾತಗಳ … Continue reading ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಆರ್ಭಟ: ಇಲ್ಲಿನ 7 ಜಲಪಾತಗಳಿಗೆ ನಿರ್ಬಂಧ!