Facebook Twitter Instagram YouTube
    ಕನ್ನಡ English తెలుగు
    Thursday, November 30
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ತುಮಕೂರು: ಹೆಜ್ಜೇನು ದಾಳಿ- ಓರ್ವ ಸಾವು, 20ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು

    AIN AuthorBy AIN AuthorNovember 20, 2023
    Share
    Facebook Twitter LinkedIn Pinterest Email

    ತುಮಕೂರು:-ಹೆಜ್ಜೇನು ದಾಳಿ ನಡೆದ ಹಿನ್ನೆಲೆ, ಓರ್ವ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಲಕ್ಕೇನಹಳ್ಳಿ ಗೇಟ್ ಬಳಿ ಜರುಗಿದೆ.

    ಗ್ರಾಮದ ರಂಗನಾಥಸ್ವಾಮಿ ದೇವಾಲಯದ ಆವರಣದಲ್ಲಿ ನಡೆಯುತ್ತಿದ್ದ ನಾಮಕರಣ ಕಾರ್ಯಕ್ರಮದಲ್ಲಿ ಹಾಜರಾದ ಜನರ ಮೇಲೆ ದಿಢೀರನೆ ಹೆಜ್ಜೇನು ದಾಳಿ ನಡೆದಿದೆ. 47 ವರ್ಷದ ವೀರಭದ್ರಯ್ಯ ಹೆಜ್ಜೇನು ದಾಳಿಯಿಂದ ಸಾವನ್ನಪ್ಪಿದ್ದಾನೆ.

    Demo

    ಇನ್ನೂ ಗಾಯಾಳುಗಳನ್ನು ಗುಬ್ಬಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಿಸಲಾಗಿದೆ. ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


    Share. Facebook Twitter LinkedIn Email WhatsApp

    Related Posts

    Basavaraja Horatti: ಸುವರ್ಣಸೌಧದ ಪಕ್ಕ ತಾಜ್’ನಂತಹ ಹೋಟೆಲ್ ಕಟ್ಟಿಸಿದರೆ ಸೂಕ್ತ: ಸಭಾಪತಿ ಹೊರಟ್ಟಿ

    November 30, 2023

    HD Kumaraswamy: ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ: ಹೆಚ್ ಡಿ ಕುಮಾರಸ್ವಾಮಿ

    November 30, 2023

    Lokayukta Ride: ಲಂಚ ಸ್ವೀಕರಿಸುತ್ತಿದ್ದ ಅರಣ್ಯ ಇಲಾಖೆ ನೌಕರ ಲೋಕಾಯುಕ್ತ ಬಲೆಗೆ

    November 30, 2023

    Madhu Bangarappa: ಅನವಶ್ಯಕ ಲೋಡ್ ಶೆಡ್ಡಿಂಗ್ ಮಾಡಿದ್ರೇ ಕ್ರಮ ಕೈಗೊಳ್ತೇವೆ: ಮಧು ಬಂಗಾರಪ್ಪ

    November 30, 2023

    Chaluvarayaswamy: ರಾಜ್ಯದಲ್ಲಿ ಬಿಜೆಪಿ ಎಂದಿಗೂ 114 ಕ್ಷೇತ್ರ ಗೆದ್ದು ಸರ್ಕಾರ ಮಾಡಿಲ್ಲ: ಎನ್.ಚಲುವರಾಯಸ್ವಾಮಿ

    November 30, 2023

    Lakshmi Hebbalkar: ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು: ಲಕ್ಷ್ಮೀ ಹೆಬ್ಬಾಳ್ಕರ್

    November 30, 2023

    Accident: ಬೈಕ್ ಅಪಘಾತದಲ್ಲಿ ಪೊಲೀಸ್ ಪೇದೆ ಸೇರಿ ಇಬ್ಬರು ಧಾರುಣ ಸಾವು

    November 30, 2023

    Satish Jarakiholi: ಇಲಾಖೆಯೊಳಗೆ ವಿಲೀನ ಮಾಡುವ ಪ್ರಕ್ರಿಯೆ 10 ವರ್ಷಗಳ ಹಿಂದಯೇ ನಡೆದಿದೆ: ಸತೀಶ ಜಾರಕಿಹೊಳಿ

    November 30, 2023

    ಬಳ್ಳಾರಿ: ಬರಪೀಡಿತ ಪ್ರದೇಶಗಳಿಗೆ ಚಲುವರಾಯಸ್ವಾಮಿ ಭೇಟಿ – ಸಚಿವರಿಗೆ ಬಿ ನಾಗೇಂದ್ರ ಸಾಥ್

    November 30, 2023

    Ramesh Jigajinagi: ನಮ್ಮ ನಾಯಕರು ಏನು ತೀರ್ಮಾನ ಮಾಡಿದ್ದಾರೆ ಅದಕ್ಕೆ ನಾವು ಬದ್ದ: ರಮೇಶ ಜಿಗಜಿಣಗಿ

    November 30, 2023

    ರಾಜೀನಾಮೆ ಕುರಿತು ಬಿಆರ್ ಪಾಟೀಲ್ ಪತ್ರ ವಿಚಾರ- ಕೃಷ್ಣ ಬೈರೇಗೌಡ ಕೊಟ್ಟ ಖಡಕ್ ಉತ್ತರ ಹೀಗಿತ್ತು!

    November 30, 2023

    ಗದಗ: ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

    November 30, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.