Bagalakote: ಒಡಹುಟ್ಟಿದವಳನ್ನೇ ಕಲ್ಲಿನಿಂದ ತಲೆಗೆ ಜಜ್ಜಿ ಕೊಲೆ…!

ಬಾಗಲಕೋಟೆ:- ಸಹೋದರಿಯ ಅನೈತಿಕ ಸಂಬಂಧದಿಂದ ಊರಲ್ಲಿ ಮರ್ಯಾದೆ ಹಾಳಾಗುತ್ತಿದೆ ಎಂದು ಸಹೋದರ ಸಂತೋಷ್​ ಎಂಬಾತ ಸಹೋದರಿಯನ್ನೇ ಕತ್ತು ಹಿಸುಕಿ, ಕಲ್ಲಿನಿಂದ ತಲೆಯನ್ನ ಜಜ್ಜಿ ಕೊಲೆ ಮಾಡಿದ್ದಾನೆ. ಜಾಮೀನು ತಡೆ ಹಿಡಿದ ಹೈಕೋರ್ಟ್… ಸುಪ್ರೀಂ ಮೊರೆ ಹೋದ ಅರವಿಂದ್ ಕೇಜ್ರಿವಾಲ್! ತಂದೆ-ತಾಯಿ ಇಲ್ಲದ ಪ್ರೀತಿ ಹಾಗೂ ಸಹೋದರರು, ಬೀಳಗಿ ತಾಲ್ಲೂಕಿನ ಬಾಡಗಂಡಿ ಗ್ರಾಮದ ದೊಡ್ಡಮ್ಮ ರುಕ್ಮವ್ವಳ ಮನೆಯಲ್ಲಿ ಬೆಳೆದಿದ್ದರು. ಪ್ರೀತಿಗೆ 16 ವರ್ಷವಿದ್ದಾಗಲೇ ಬಾಲ್ಯವಿವಾಹವಾಗಿತ್ತು. ಆಗ ಕೇಸ್ ಕೂಡ ದಾಖಲಾಗಿತ್ತು. ಈ ಹಿನ್ನಲೆ ಗಂಡನ ಮನೆಗೆ ಹೋಗಿರಲಿಲ್ಲ. ಕಳೆದ … Continue reading Bagalakote: ಒಡಹುಟ್ಟಿದವಳನ್ನೇ ಕಲ್ಲಿನಿಂದ ತಲೆಗೆ ಜಜ್ಜಿ ಕೊಲೆ…!