ಗಣೇಶ ಹಬ್ಬಕ್ಕೆ ಕೌಂಟ್ ಡೌನ್: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ವಿಧಿಸಿರುವ ಷರತ್ತುಗಳು ಇಲ್ಲಿವೆ!

ಹುಬ್ಬಳ್ಳಿ:- ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪಾಲಿಕೆ ಬರೋಬ್ಬರಿ 19 ಷರತ್ತುಗಳನ್ನು ವಿಧಿಸಿದ್ದು, ಇವುಗಳ ಪಾಲನೆ ಕಡ್ಡಾಯ ಎಂದು ಸುತ್ತೋಲೆ ಹೊರಡಿಸಿದೆ. ಕೇವಲ ಮೂರೇ ದಿನ ಸೆ.7ರಿಂದ 9ರವರೆಗೆ ಆಚರಣೆಗೆ ಅನುಮತಿ ನೀಡಲಾಗಿದೆ. Papaya Seeds: ಪರಂಗಿ ಮಾತ್ರವಲ್ಲ ಅದರ ಬೀಜಗಳೂ ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ! ಅದು ಸೆ.9ರಂದು ಮಧ್ಯಾಹ್ನ 12 ಗಂಟೆಯೊಳಗೆ ಮೂರ್ತಿ ವಿಸರ್ಜನೆ ಮಾಡಬೇಕು ಅಂತೆಲ್ಲಾ ಷರತ್ತುಗಳನ್ನು ಹಾಕಲಾಗಿದೆ. ಹಾಗಾದ್ರೆ, ಬರೋಬ್ಬರಿ 19 ಷರತ್ತುಗಳು ಏನೇನು ಎನ್ನುವುದು ಈ ಕೆಳಗಿನಂತಿವೆ ನೋಡಿ. … Continue reading ಗಣೇಶ ಹಬ್ಬಕ್ಕೆ ಕೌಂಟ್ ಡೌನ್: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ವಿಧಿಸಿರುವ ಷರತ್ತುಗಳು ಇಲ್ಲಿವೆ!