ಕೃಷ್ಣಾ ನದಿ ತೀರದಲ್ಲಿ ಹೈ ಅಲರ್ಟ್: 1.60 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
ಪ್ರವಾಹ ಎದುರಾಗುವ ಭೀತಿಗೆ ನದಿ ದಡದಲ್ಲಿರುವ ಪಂಪ್ಸೆಟ್ಗಳನ್ನು ರೈತರು ತೆಗೆದಿಟ್ಟಿದ್ದಾರೆ. ಖಾನಾಪೂರ ತಾಲೂಕಿನ ಜಾಂಬೋಟಿ ಬಳಿ ಕಸಮಳಿ ಬ್ರಿಡ್ಜ್ ಮೇಲೆ ಭಾರೀ ವಾಹನ ಸಂಚಾರ ನಿಷೇಧಿಸಲಾಗಿದೆ. ಪರಿಣಾಮ ಬೆಳಗಾವಿ – ಗೋವಾ ಸರಕು ಸಾಗಣೆಯ ಮೇಲೆ ಭಾರೀ ಪರಿಣಾಮ ಬೀರಿದೆ. ಗೋವಾದಿಂದ ಬರುವ ಎಲ್ಲಾ ವಾಹನಗಳನ್ನು ತಡೆ ಹಿಡಿಯಲಾಗಿದೆ. ಕಿತ್ತೂರಿನ ಹುಣಶೀಕಟ್ಟಿಯ ಮಲಪ್ರಭಾ ನದಿಯಲ್ಲಿ ರೈತರ ಸಮಸ್ಯೆ ಹಿನ್ನೆಲೆಯಲ್ಲಿ ಡಿ.ಸಿ ಮೊಹಮ್ಮದ್ ರೋಷನ್ ಭೇಟಿ ನೀಡಿದರು. ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಲು ಸರ್ಕಾರಕ್ಕೆ ಮನವಿ ಕಳುಹಿಸುವ ಭರವಸೆ … Continue reading ಕೃಷ್ಣಾ ನದಿ ತೀರದಲ್ಲಿ ಹೈ ಅಲರ್ಟ್: 1.60 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
Copy and paste this URL into your WordPress site to embed
Copy and paste this code into your site to embed