ರಾಜ್ಯದ ಪರಿಸ್ಥಿತಿ ಬಗ್ಗೆ ಹೈಕಮಾಂಡ್ ವರದಿ ತರಿಸಿಕೊಳ್ಳುತ್ತೆ: ಡಿಕೆಶಿ

ಬೆಂಗಳೂರು:- ರಾಜ್ಯದ ಪರಿಸ್ಥಿತಿ ಬಗ್ಗೆ ಹೈಕಮಾಂಡ್ ವರದಿ ತರಿಸಿಕೊಳ್ಳುತ್ತೆ ಎಂದು DCM ಡಿಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಏನು ನಡೆಯುತ್ತಿದೆ ಎಲ್ಲಾ ಮಾಹಿತಿ ಹೈಕಮಾಂಡ್‌ಗೆ ಹೋಗುತ್ತಿದೆ. ಅದಕ್ಕಾಗಿಯೇ ಒಂದು ತಂಡವಿದೆ. ಇಲ್ಲಿಂದ ಮಾಹಿತಿ ಕೊಡುತ್ತಿರುತ್ತಾರೆ. ಅದೇ ರೀತಿ ಹೈಕಮಾಂಡ್‌ಗೆ ತನಗೆ ಬೇಕಾದ ಮಾಹಿತಿಯನ್ನ ತರಿಸಿಕೊಳ್ಳುತ್ತಿರುತ್ತದೆ ಎಂದು ಹೇಳಿದರು. ಹಿಂದುಳಿದ ಜಾತಿಯವನು 2 ಬಾರಿ ಸಿಎಂ ಆದ್ನಲ್ಲಾ ಅಂತ ಬಿಜೆಪಿಗೆ ಹೊಟ್ಟೆ ಉರಿ: ಸಿದ್ದರಾಮಯ್ಯ ಕಿಡಿ! ಖರ್ಗೆ ಮತ್ತು ಸತೀಶ್ ಜಾರಕಿಹೊಳಿ ಭೇಟಿ … Continue reading ರಾಜ್ಯದ ಪರಿಸ್ಥಿತಿ ಬಗ್ಗೆ ಹೈಕಮಾಂಡ್ ವರದಿ ತರಿಸಿಕೊಳ್ಳುತ್ತೆ: ಡಿಕೆಶಿ