ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಹೌದೋ ಅಲ್ಲವೋ ಹೈಕಮಾಂಡ್ ನಿರ್ಧರಿಸುತ್ತೆ: ಜಿ.ಪರಮೇಶ್ವರ್
ಬೆಂಗಳೂರು: ಹೆಚ್ಚು ಲೋಕಸಭಾ ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಡಾ.ಯತೀಂದ್ರ ಹೇಳಿಕೆಗೆ ಗೃಹ ಸಚಿವ ಪರಮೇಶ್ವರ್ ಅವರು ಪ್ರತಿಯೆ ನೀಡಿದಾರೆ. ಸಿಎಂ ಬದಲಾವಣೆ ಮಾಡೋದು, ಮುಂದುವರೆಸೋದು ಹೈಕಮಾಂಡ್ಗೆ ಬಿಟ್ಟ ವಿಚಾರ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಹೆಚ್ಚು ಸ್ಥಾನ ಗೆದ್ದರೆ 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿ ಇರುತ್ತಾರೆ ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಲೋಕಸಭೆಯಲ್ಲಿ ಸಿದ್ದರಾಮಯ್ಯ ಒಬ್ಬರೇ ಅಲ್ಲ. ಕೆಪಿಸಿಸಿ ಅಧ್ಯಕ್ಷರು (KPCC President), ನಾವೆಲ್ಲರೂ … Continue reading ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಹೌದೋ ಅಲ್ಲವೋ ಹೈಕಮಾಂಡ್ ನಿರ್ಧರಿಸುತ್ತೆ: ಜಿ.ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed