JDS-BJP ಪಾದಯಾತ್ರೆಗೆ ರಕ್ಷಣೆ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!

ಬೆಂಗಳೂರು:– JDS-BJP ಪಾದಯಾತ್ರೆಗೆ ರಕ್ಷಣೆ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ಕೊಟ್ಟಿದೆ, ಮಳೆ ಆರ್ಭಟ: ಉತ್ತರ ಕನ್ನಡ ಜಿಲ್ಲೆಯ 9 ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ! ಬಿಜೆಪಿ ಪಾದಯಾತ್ರೆಗೆ ಅನುಮತಿಗಾಗಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದಿನಿಂದ 10ರವರೆಗೆ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆಗೆ ಅನುಮತಿ ಕೇಳಿದರೂ ಸರ್ಕಾರ ಪ್ರತಿಕ್ರಿಯಿಸಿಲ್ಲ. ಹೀಗಾಗಿ ಅನುಮತಿ ನೀಡಲು ನಿರ್ದೇಶಿಸುವಂತೆ ಹೈಕೋರ್ಟ್​​ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್​ನಲ್ಲಿ ಈ ಅರ್ಜಿ ವಿಚಾರಣೆಗೆ ಬರುವ ಮೊದಲೆ ಸರಕಾರ ಪಾದಯಾತ್ರೆಗೆ … Continue reading JDS-BJP ಪಾದಯಾತ್ರೆಗೆ ರಕ್ಷಣೆ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ!