ವಿನಯ್ ಕುಲಕರ್ಣಿಗೆ ಸಂಕಷ್ಟ: ಯೋಗೀಶ್ ಗೌಡ ಕೊಲೆ ಕೇಸ್ ರದ್ಧತಿಗೆ ಹೈಕೋರ್ಟ್ ನಕಾರ!
ಬೆಂಗಳೂರು:- ವಿನಯ್ ಕುಲಕರ್ಣಿಗೆ ಸಂಕಷ್ಟ ಎದುರಾಗಿದ್ದು, ಯೋಗೀಶ್ ಗೌಡ ಕೊಲೆ ಕೇಸ್ ರದ್ಧತಿಗೆ ಹೈಕೋರ್ಟ್ ನಕಾರ ತೋರಿದೆ. ಹಾಸನದಲ್ಲಿ ಜೆಡಿಎಸ್ ವಿರುದ್ಧ ಗುಡುಗಿದ ಎನ್ ಚಲುವರಾಯಸ್ವಾಮಿ! ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ತಮ್ಮ ಮೇಲಿನ ಕೇಸ್ ರದ್ದುಗೊಳಿಡುವಂತೆ ವಿಜಯ್ ಕುಲಕರ್ಣಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇಂದು ಈ ಅರ್ಜಿ ಕೈಗೆತ್ತಿಕೊಂಡ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಹೈಕೋರ್ಟ್ ಪೀಠ, ಪ್ರಕರಣ ರದ್ದು ಕೋರಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. … Continue reading ವಿನಯ್ ಕುಲಕರ್ಣಿಗೆ ಸಂಕಷ್ಟ: ಯೋಗೀಶ್ ಗೌಡ ಕೊಲೆ ಕೇಸ್ ರದ್ಧತಿಗೆ ಹೈಕೋರ್ಟ್ ನಕಾರ!
Copy and paste this URL into your WordPress site to embed
Copy and paste this code into your site to embed