ಜಾಮೀನು ತಡೆ ಹಿಡಿದ ಹೈಕೋರ್ಟ್… ಸುಪ್ರೀಂ ಮೊರೆ ಹೋದ ಅರವಿಂದ್ ಕೇಜ್ರಿವಾಲ್!

ದೆಹಲಿ:- ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿರುವ ಹಿನ್ನೆಲೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದಾರೆ. ನೂತನ ಸಂಸದೆಗೆ ಸತ್ಕರಿಸಿ ಸನ್ಮಾನಿಸಿದ ಕೈ ಮುಖಂಡ ಗಜಾನನ ಮಂಗಸೂಳಿ! ವಕೀಲರ ಮೂಲಕ ಜಾಮೀನು ಕೋರಿ ಅರವಿಂದ್ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದಾರೆ. ನಾಳೆ ಅರ್ಜಿ ವಿಚಾರಣೆ ಸಾಧ್ಯತೆ ಇದೆ. ಇತ್ತೀಚೆಗೆ ರೋಸ್ ಅವೆನ್ಯೂ ನ್ಯಾಯಾಲಯ ಕೇಜ್ರಿವಾಲ್​ಗೆ ಜಾಮೀನು ನೀಡಿತ್ತು. ಆದರೆ ರೋಸ್ ಅವೆನ್ಯೂ ಕೋರ್ಟ್ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು. ಹೀಗಾಗಿ ದೆಹಲಿ ಹೈಕೋರ್ಟ್ … Continue reading ಜಾಮೀನು ತಡೆ ಹಿಡಿದ ಹೈಕೋರ್ಟ್… ಸುಪ್ರೀಂ ಮೊರೆ ಹೋದ ಅರವಿಂದ್ ಕೇಜ್ರಿವಾಲ್!