ಹಿಜಾಬ್ ನಿಷೇಧ ವಾಪಸ್ : ಸಿದ್ದರಾಮಯ್ಯ ಹೇಳಿಕೆಗೆ ಪೇಜಾವರ ಶ್ರೀ ಕಿಡಿ!

ಬೆಳಗಾವಿ : ಹಿಜಾಬ್ ನಿಷೇಧ ವಾಪಸ್ ಪಡೆಯುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ನಿಗಿನಿಗಿ ಕೆಂಡವಾಗಿದ್ದಾರೆ. ಇನ್ನೂ ಈ ಬಗ್ಗೆ ಉಡುಪಿಯ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಸಿದ್ದರಾಮಯ್ಯ ರಾಜ್ಯದ ಎಲ್ಲರ ಮುಖ್ಯಮಂತ್ರಿ ಆಗಿದ್ದಾರೆಯೇ ಹೊರತು ಯಾವುದೇ ಒಂದು ಪಂಗಡದ ಮುಖ್ಯಮಂತ್ರಿ ಅಲ್ಲ’ ಎಂದು ತಿಳಿಸಿದ್ದಾರೆ. ‘ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಒಂದು ಕಾನೂನು ಮಾಡುವುದರಿಂದ ಸಮಾಜದಲ್ಲಿ ದೊಡ್ಡ ಕ್ಷೋಭೆ ಉಂಟು ಮಾಡಬಹುದು. … Continue reading ಹಿಜಾಬ್ ನಿಷೇಧ ವಾಪಸ್ : ಸಿದ್ದರಾಮಯ್ಯ ಹೇಳಿಕೆಗೆ ಪೇಜಾವರ ಶ್ರೀ ಕಿಡಿ!