Breaking News: ಹಿಂದೂ ಮುಖಂಡನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ..!?
ಚಿಕ್ಕಮಗಳೂರು:- ಹಿಂದೂ ಮುಖಂಡನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ. ಚಿಕ್ಕಮಗಳೂರು ತಾಲೂಕಿನ ಉಜೈನಿ ಮತಗಟ್ಟೆ ಬಳಿ ಘಟನೆ ಜರುಗಿದೆ. IPL 2024: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ, ಕೆಕೆಆರ್ ಬ್ಯಾಟಿಂಗ್..! ಮತಗಟ್ಟೆಗಳ ವೀಕ್ಷಕನಾಗಿ ತೆರಳಿದಾಗ ಹಿಂದೂ ಕಾರ್ಯಕರ್ತ ಪ್ರವೀಣ ಖಾಂಡ್ಯ ಮೇಲೆ ಏಕಾಏಕಿ ಗುಂಪೊಂದು ಹಲ್ಲೆ ಮಾಡಿದೆ. ಇದರಿಂದ ಪ್ರವೀಣ್ ಖಾಂಡ್ಯಗೆ ತಲೆ ಮತ್ತು ಕೈಗೆ ಗಂಭೀರ ಗಾಯವಾಗಿದ್ದು, ಬಾಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಹೇಳಲಾಗಿದೆ. ಕಳೆದ … Continue reading Breaking News: ಹಿಂದೂ ಮುಖಂಡನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ..!?
Copy and paste this URL into your WordPress site to embed
Copy and paste this code into your site to embed