ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ದಾಬಸ್ ಪೇಟೆ(Dabaspete) ಬಳಿ ಬೈಕ್ ಹ್ಯಾಂಡಲ್ ಟಚ್ ಆಗಿದನ್ನ ಪ್ರಶ್ನೆ ಮಾಡಿದ್ದಕ್ಕೆ ಇಬ್ಬರು ಮುಸ್ಲಿಂ ಯುವಕರು ಸೇರಿಕೊಂಡು ಹಿಂದೂ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.
ಬೆಂಗಳೂರು: ಬಿಟ್ ಕಾಯಿನ್ ಹಗರಣ.. ಮತ್ತೊಬ್ಬ ಇನ್ಸ್ಪೆಕ್ಟರ್ ಅರೆಸ್ಟ್…!
ಶ್ರೀನಿವಾಸಮೂರ್ತಿ ಎಂಬುವರ ಮೇಲೆ ನದೀಮ್, ಇಮ್ರಾನ್ ಸೇರಿ ಮತ್ತೊಬ್ಬ ಹಲ್ಲೆ ನಡೆಸಿದ್ದಾರೆ. ಬಳಿಕ ಅಷ್ಟಕ್ಕೆ ಮುಗಿಯದೆ ಶ್ರೀನಿವಾಸ್ ಮೂರ್ತಿ ಅವರಿಗೆ ಸೇರಿದ ಅಂಗಡಿಗೂ ನುಗ್ಗಿ ದಾಂಧಲೆ ಮಾಡಿದ್ದು, ಗಾಯಳು ಶ್ರೀನಿವಾಸ ಮೂರ್ತಿಗೆ ದಾಬಸ್ ಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸ್ಥಳದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಸ್ಥಳಕ್ಕೆ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಆಗಮಿಸಿ ಘಟನೆ ವಿವರಣೆ ಪಡೆದಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)