ರಾಜ್ಯದಲ್ಲಿ ಏನಾಗುತ್ತಿದೆ.. ಬೈಕ್ ಟಚ್, ಪ್ರಶ್ನಿಸಿದ್ದಕ್ಕೆ ಹಿಂದೂ ಯುವಕನಿಗೆ ಮುಸ್ಲಿಂ ಯುವಕರಿಂದ ಹಲ್ಲೆ!

ಬೆಂಗಳೂರು ಗ್ರಾಮಾಂತರ: ನೆಲಮಂಗಲ ತಾಲೂಕಿನ ದಾಬಸ್ ಪೇಟೆ(Dabaspete) ಬಳಿ ಬೈಕ್ ಹ್ಯಾಂಡಲ್ ಟಚ್ ಆಗಿದನ್ನ ಪ್ರಶ್ನೆ ಮಾಡಿದ್ದಕ್ಕೆ ಇಬ್ಬರು ಮುಸ್ಲಿಂ ಯುವಕರು ಸೇರಿಕೊಂಡು ಹಿಂದೂ ವ್ಯಕ್ತಿ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಬೆಂಗಳೂರು: ಬಿಟ್ ಕಾಯಿನ್ ಹಗರಣ.. ಮತ್ತೊಬ್ಬ ಇನ್ಸ್ಪೆಕ್ಟರ್ ಅರೆಸ್ಟ್…! ಶ್ರೀನಿವಾಸಮೂರ್ತಿ ಎಂಬುವರ ಮೇಲೆ ನದೀಮ್, ಇಮ್ರಾನ್ ಸೇರಿ ಮತ್ತೊಬ್ಬ ಹಲ್ಲೆ ನಡೆಸಿದ್ದಾರೆ. ಬಳಿಕ ಅಷ್ಟಕ್ಕೆ ಮುಗಿಯದೆ ಶ್ರೀನಿವಾಸ್ ಮೂರ್ತಿ ಅವರಿಗೆ ಸೇರಿದ ಅಂಗಡಿಗೂ ನುಗ್ಗಿ ದಾಂಧಲೆ ಮಾಡಿದ್ದು, ಗಾಯಳು ಶ್ರೀನಿವಾಸ ಮೂರ್ತಿಗೆ ದಾಬಸ್ … Continue reading ರಾಜ್ಯದಲ್ಲಿ ಏನಾಗುತ್ತಿದೆ.. ಬೈಕ್ ಟಚ್, ಪ್ರಶ್ನಿಸಿದ್ದಕ್ಕೆ ಹಿಂದೂ ಯುವಕನಿಗೆ ಮುಸ್ಲಿಂ ಯುವಕರಿಂದ ಹಲ್ಲೆ!