ಜನತಾ ದರ್ಶನದಲ್ಲಿ ಜಿಲ್ಲಾಧಿಕಾರಿಗೆ ಗದರಿದ ಹಿರಿಯಜ್ಜಿ: ಅಧಿಕಾರಿ ಮಾಡಿದ ಯಡವಟ್ಟೇನು!?

ಗದಗ:- ಜನತಾ ದರ್ಶನದಲ್ಲಿ ಜಿಲ್ಲಾಧಿಕಾರಿಗೆ ಹಿರಿಯಜ್ಜಿ ಗದರಿದ ಘಟನೆ ಜರುಗಿದೆ. ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಚಿವ ಎಚ್.ಕೆ.ಪಾಟೀಲ್ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮುನಿರತ್ನ ವಿಷಯದಲ್ಲಿ ದ್ವೇಷದ ರಾಜಕೀಯ ಮಾಡಿಲ್ಲ: CM ಸಿದ್ದರಾಮಯ್ಯ! ತಾಲೂಕಾವಾರು ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಮಾಡಲು ಮುಂದಾದರು. ರೋಣ ಶಾಸಕ‌ಜಿ ಎಸ್ ಪಾಟೀಲ್, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿ .ಪಂ ಸಿಇಓ ಭರತ್ ಎಸ್ ಸೇರಿದಂತೆ ಅಪಾರ … Continue reading ಜನತಾ ದರ್ಶನದಲ್ಲಿ ಜಿಲ್ಲಾಧಿಕಾರಿಗೆ ಗದರಿದ ಹಿರಿಯಜ್ಜಿ: ಅಧಿಕಾರಿ ಮಾಡಿದ ಯಡವಟ್ಟೇನು!?