ಮಲೀನವಾಗ್ತಿದೆ ಐತಿಹಾಸಿಕ ಕೆರೆ: ವಿಷಕಾರಿ ನೀರು ಕುಡಿದು ಮೀನು, ಪಕ್ಷಿಗಳು ಸಾವು..!

ಬೀದರ್:- ಐತಿಹಾಸಿಕ ಕೆರೆ ಮಲೀನವಾಗುತ್ತಿದ್ದು, ಕೆರೆ ತನ್ನ ಅಂಧವನ್ನೇ ಕಳೆದುಕೊಂಡಿದೆ. IPL 2024: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ.. CSK ಬ್ಯಾಟಿಂಗ್..! ಪೂಜೆ ಪುನಸ್ಕಾರ ಮಾಡಿದ ವಸ್ತುಗಳನ್ನ ಕೆರೆಗೆ ತಂದು ಹಾಕುತ್ತಿರುವ ಹಿನ್ನಲೆ ನೀರು ವಿಷಕಾರಿಯಾಗಿ ಮೀನುಗಳು, ಪಕ್ಷಿಗಳು ಸಾವನ್ನಪ್ಪುತ್ತಿವೆ. ನಾವು ಹೇಳಲು ಹೊರಟಿರೋದು ಐತಿಹಾಸಿಕ ಪಾಪವಿನಾಶ ಮಂದಿರದ ಕೆರೆ ಬಗ್ಗೆ… ಈ ದೇವಸ್ಥಾನದಲ್ಲಿ ಉದ್ಭವ ಲಿಂಗವಿದ್ದು ರಾಜ್ಯವಷ್ಟೇ ಅಲ್ಲದೇ ನರೆಯ ರಾಜ್ಯಗಳಾದ ಆಂಧ್ರಪ್ರದೇಶ, ಮಹಾರಾಷ್ಟ್ರದಿಂದ ಈ ಶ್ರಾವಣ ಮಾಸದಲ್ಲಿ ಸಾಗೋರಾಪಾದಿಯಲ್ಲಿ ಭಕ್ತರ ದಂಡು ಇಲ್ಲಿಗೆ … Continue reading ಮಲೀನವಾಗ್ತಿದೆ ಐತಿಹಾಸಿಕ ಕೆರೆ: ವಿಷಕಾರಿ ನೀರು ಕುಡಿದು ಮೀನು, ಪಕ್ಷಿಗಳು ಸಾವು..!