ಮಳೆ ಆರ್ಭಟ: ಇಂದು ಉಡುಪಿ, ಉತ್ತರ ಕನ್ನಡದ ಈ ಶಾಲೆಗಳಿಗೆ ರಜೆ ಘೋಷಣೆ!

ಉಡುಪಿ:- ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮಳೆಗೆ ಅವಾಂತರಗಳು ಸೃಷ್ಟಿಯಾಗಿದ್ದು, ಮುಂಜಾಗೃತ ಕ್ರಮವಾಗಿ ಜಿಲ್ಲಾಡಳಿತ ಎರಡು ಜಿಲ್ಲೆಯ ಆಯ್ದ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ. ಮಳೆ ಆರ್ಭಟ: ಉತ್ತರ ಕನ್ನಡದಲ್ಲಿ 6 ಕಾಳಜಿ ಕೇಂದ್ರ ಓಪನ್; ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ! ಉಡುಪಿ ಜಿಲ್ಲೆಯ ಮೂರು ತಾಲೂಕುಗಳಾದ ಬೈಂದೂರು, ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶಿಸಿದ್ದಾರೆ. ಆದರೆ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ … Continue reading ಮಳೆ ಆರ್ಭಟ: ಇಂದು ಉಡುಪಿ, ಉತ್ತರ ಕನ್ನಡದ ಈ ಶಾಲೆಗಳಿಗೆ ರಜೆ ಘೋಷಣೆ!