ಹನಿಟ್ರ್ಯಾಪ್: ಸುಂದರಿಗಾಗಿ 40 ಲಕ್ಷ ಕಳೆದುಕೊಂಡ ಉದ್ಯಮಿ!
ಬೆಂಗಳೂರು:– ರಾಜಧಾನಿ ಬೆಂಗಳೂರಿನಲ್ಲಿ ಉದ್ಯಮಿಯೊಬ್ಬರು ಹನಿಟ್ರ್ಯಾಪ್ ಗ್ಯಾಂಗ್ನ ಖೆಡ್ಡಗೆ ಬಿದ್ದು 40 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಜರುಗಿದೆ. ಕೃಷಿ ಸಚಿವರು ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಅಧ್ಯಕ್ಷರಾದ ಚಲುವರಾಯಸ್ವಾಮಿರವರ ನೇತೃತ್ವದಲ್ಲಿ ಅಧ್ಯಯನ ಪ್ರವಾಸ ಸಿನಿಮಾ ಮಾಡುವ ಹೆಸರಿನಲ್ಲಿ ಉದ್ಯಮಿಯಿಂದ ಹಣ ಪಡೆದು ವಂಚನೆ ಮಾಡಿರೋ ಆರೋಪ ಕೇಳಿ ಬಂದಿದೆ. ಗಣೇಶ್ ಅವರಿಗೆ ಕುಟುಂಬ ಎಂಬ ಸೋಷಿಯಲ್ ಮೀಡಿಯಾ ಆ್ಯಪ್ನಲ್ಲಿ ಕಾವ್ಯ ಎಂಬಾಕೆ ಪರಿಚಿತಳಾಗಿದ್ದಾಳೆ. ಈ ಕಾವ್ಯ ನಾಲ್ಕು ವರ್ಷಗಳ ಹಿಂದೆ ಸಿನಿಮಾ ಮಾಡುತ್ತಿರೋದಾಗಿ ಪರಿಚಿತಳಾಗಿದ್ದಳಂತೆ. ಈ … Continue reading ಹನಿಟ್ರ್ಯಾಪ್: ಸುಂದರಿಗಾಗಿ 40 ಲಕ್ಷ ಕಳೆದುಕೊಂಡ ಉದ್ಯಮಿ!
Copy and paste this URL into your WordPress site to embed
Copy and paste this code into your site to embed