ಶಿವಮೊಗ್ಗ: ಬೈಕ್ ಮತ್ತು ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರ ಭೀಮೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಬಳಿ ಅಪಘಾತ ಸಂಭವಿಸಿದ್ದು, ಹಿಂಬದಿ ಬೈಕ್ ಸವಾರ ಪ್ರತಾಪ್ ನ ಎರಡು ಕಾಲು ಮುರಿದು ಆತನ ಸ್ಥಿತಿ ಗಂಭೀರವಾಗಿದೆ.
Health Care: ರಾತ್ರಿಯಾದ್ರೆ ಕಾಲು ನೋವಿನ ಸಮಸ್ಯೆ ಕಾಡುತ್ತಿದೆಯಾ..? ಇಲ್ಲಿದೆ ನೋಡಿ ಮನೆಮದ್ದುಗಳು
ಗಾಯಾಳುವನ್ನ ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಚಿಕಿತ್ಸೆಗೆ ನೀಡಲಾಗ್ತಿದೆ. ಶಿಕಾರಿಪುರ ತಾಲೂಕಿನಲ್ಲಿ ಹೋರಿ ಬೆದರಿಸುವ ಸ್ಪರ್ಧೆ ನೋಡಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)