ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭೀಕರ ಕೊಲೆ: ಮಚ್ಚಿನಿಂದ ಕೊಚ್ಚಿ ವ್ಯಕ್ತಿ ಹತ್ಯೆ!

ಬೆಂಗಳೂರು:- ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-1 ರ ಬಳಿ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಕೊಲೆ ಮಾಡಿರುವ ಘಟನೆ ಜರುಗಿದೆ. Murder Case: ಜಾಮೀನು ಕೋರಿ ಪವಿತ್ರಾಗೌಡ ಅರ್ಜಿ : ಆ.31ಕ್ಕೆ ತೀರ್ಪು ಕಾಯ್ದಿರಿಸಿದ ಕೋರ್ಟ್! ಕೆಂಪೇಗೌಡ ಏರ್ಪೋರ್ಟ್ ನ ಟರ್ಮಿನಲ್-1 ರ ಶೌಚಾಲಯದ ಬಳಿ ಕೊಲೆ ನಡೆದಿದೆ. ಅನೈತಿಕ ಸಂಬಂಧ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಏರ್ಪೋರ್ಟ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತಿದ್ದ 48 ವರ್ಷದ ರಾಮಕೃಷ್ಣ ರನ್ನು ಕೊಲೆ ಮಾಡಲಾಗಿದೆ. ಇವರದೇ … Continue reading ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭೀಕರ ಕೊಲೆ: ಮಚ್ಚಿನಿಂದ ಕೊಚ್ಚಿ ವ್ಯಕ್ತಿ ಹತ್ಯೆ!