ತೋಟಗಾರಿಕೆ ಇಲಾಖೆಯಿಂದ ಅಡಿಕೆ ದೋಟಿ, ಅಡಿಕೆ ಸುಲಿಯುವ ಯಂತ್ರಗಳಿಗೆ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯು 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗಗಳ ರೈತರಿಂದ ಅರ್ಜಿಯನ್ನು ಆಹ್ವಾನಿಸಿದೆ. ತೋಟಗಾರಿಕೆಯ ಬೆಳೆಯನ್ನು ಬೆಳೆಯುತ್ತಿರುವಂತಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಗೆ ಹನಿ ನೀರಾವರಿಯನ್ನು ಅಳವಡಿಸಿದ ಪ್ರತಿಯೊಬ್ಬ ಫಲಾನುಭವಿಗೆ ಮೊದಲನೇ 2 ಹೆ. ಪ್ರದೇಶದವರೆಗೆ ಶೇ. 90% & 3 ಹೆ. ಪ್ರದೇಶಕ್ಕೆ ಶೇ. 45% ರಷ್ಟು ಸಹಾಯಧನದ ಸೌಲಭ್ಯವು ಲಭ್ಯವಿರುತ್ತದೆ. ರೈತ ಸಮುದಾಯಕ್ಕೆ … Continue reading ತೋಟಗಾರಿಕೆ ಇಲಾಖೆಯಿಂದ ಅಡಿಕೆ ದೋಟಿ, ಅಡಿಕೆ ಸುಲಿಯುವ ಯಂತ್ರಗಳಿಗೆ ಅರ್ಜಿ ಆಹ್ವಾನ