ಗದಗ: ಜಿಲ್ಲಾಡಳಿತ ಭವನದ ಎದುರು ಅಹೋರಾತ್ರಿ ಪ್ರತಿಭಟನೆ: BY ವಿಜಯೇಂದ್ರ ವಿಸಿಟ್!

ಗದಗ:- ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗಮಿಸಿದ್ರು. ಗದಗ ಜಿಲ್ಲಾಡಳಿತ ಭವನದ ಎದುರು ಅಹೋರಾತ್ರಿ ಪ್ರತಿಭಟನೆ ಮಾಡುತ್ತಿರುವ ಟೆಂಟ್ ಗಳಿಗೆ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಒಂದ್ಕಡೆ ಆರ್.ಡಿ.ಪಿ.ಆರ್ ಇಲಾಖೆ ನೌಕರರು ಹಾಗೂ ಗ್ರಾ.ಪಂ ಸದಸ್ಯರುಗಳ ಹೋರಾಟ ನಡೆಯುತ್ತಿದೆ. ಇನ್ನೊಂದು ಟೆಂಟ್ ನಲ್ಲಿ ಖಾಸಗಿ ಕಂಪನಿಗಳಲ್ಲಿ ಹಣ ತುಂಬಿ ವಂಚನೆಗೆ ಒಳಗಾದ ಫಲಾನುಭವಿಗಳ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು. ಗ್ರಾ.ಪಂ.ಅಧಿಕಾರಿಗಳು, ಸಿಬ್ಬಂದಿಗಳ ಮುಷ್ಕರಕ್ಕೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ ಬಾಬು ಬೆಂಬಲ! ಈ … Continue reading ಗದಗ: ಜಿಲ್ಲಾಡಳಿತ ಭವನದ ಎದುರು ಅಹೋರಾತ್ರಿ ಪ್ರತಿಭಟನೆ: BY ವಿಜಯೇಂದ್ರ ವಿಸಿಟ್!