ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಬಾಚಹಳ್ಳಿ ಗ್ರಾಮದ ರತ್ನಮ್ಮ ಎಂಬುವವರ ಮನೆ ಗೋಡೆ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕುಸಿದು ಬಿದ್ದಿದ್ದು ಸದ್ಯ ಯಾವುದೇ ಪ್ರಾಣ ಅಪಾಯ ಸಂಭವಿಸಿಲ್ಲ.
KRS ಡ್ಯಾಂನಿಂದ ಕಾವೇರಿ ನದಿಗೆ 10,000 ಕ್ಯುಸೆಕ್ಗೂ ಅಧಿಕ ನೀರು ಬಿಡುಗಡೆ
ಮನೆ ಗೊಡೆ ಕುಸಿತದೊಂದ ಸಂಕಷ್ಟದಲ್ಲಿ ಇರುವ ಸಂತ್ರಸ್ತೆ ರತ್ನಮ್ಮ ಅವರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಮನೆ ದುರ್ಸತಿ ಅಥವ ನಿರ್ಮಸಣಕ್ಕೆ ನೆರವು ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.