ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು: ಗಂಡನಿಂದಲೇ ಕೊಲೆ ಶಂಕೆ!

ಬೆಂಗಳೂರು:- ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಉತ್ತನಹಳ್ಳಿ ಬಳಿ ಜರುಗಿದೆ. ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ! ಪ್ರೀತಿಸಿ ಮದುವೆಯಾದ ಪತಿಯಿಂದಲೆ ಪತ್ನಿಯ‌ ಕೊಲೆ ಮಾಡಿದ್ದಾರೆ ಎಂದು ಮಹಿಳೆಯ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗೆ ಮೂಲದ ದುರ್ಗಮ್ಮ ಮೃತ ಮಹಿಳೆ ಎನ್ನಲಾಗಿದೆ. ಗಂಡ ಮಾರುತಿ ಅನುಮಾನದಿಂದ ಪತ್ನಿಯನ್ನ ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ. ಎರಡು ವರ್ಷಗಳಿಂದೆ ಇಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಪೋಷಕರ … Continue reading ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿ ಸಾವು: ಗಂಡನಿಂದಲೇ ಕೊಲೆ ಶಂಕೆ!