ರಾಮಮಂದಿರದ ಬಗ್ಗೆ ಕಾಂಗ್ರೆಸ್ ಗೆ ಯಾಕಿಷ್ಟು ಕೋಪ – ಮೋದಿ ವಾಗ್ದಾಳಿ!

ಅಜ್ಮೀರ್:- ರಾಮಮಂದಿರ ಉದ್ಘಾಟನೆಗೆ ಬಂದಿದ್ದ ಕಾಂಗ್ರೆಸ್​ ನಾಯಕರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್​ ಶ್ರೀರಾಮನನ್ನು ದ್ವೇಷಿಸುತ್ತದೆ. ರಾಮ ಮಂದಿರ ನಿರ್ಮಾಣದಿಂದ ಎಲ್ಲರಿಗೂ ಸಂತೋಷವಾಗಿದೆಯೇ, ಇಲ್ಲವೇ ನೀವೇ ಹೇಳಿ. ಆದರೆ ಕಾಂಗ್ರೆಸ್ ಮಾತ್ರ ರಾಮನನ್ನು ಎಷ್ಟು ದ್ವೇಷಿಸುತ್ತದೆ ಎಂದರೆ ಅವರು ಪ್ರಾಣಪ್ರತಿಷ್ಠೆಗೆ ಬರುವವರನ್ನು ವಿರೋಧಿಸುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದ್ದಾರೆ. Hubballi: ಗಾಮನಗಟ್ಟಿ ಗ್ರಾಮದ ಸಮಸ್ಯೆಗಳ ಕುರಿತು ಸಭೆ! ಶ್ರೀರಾಮನಿಲ್ಲದ ಈ ದೇಶವನ್ನು ನೀವು ಊಹಿಸಬಲ್ಲಿರಾ? ನಮ್ಮ ದಿನನಿತ್ಯ ಆರಂಭವಾಗುವುದೇ … Continue reading ರಾಮಮಂದಿರದ ಬಗ್ಗೆ ಕಾಂಗ್ರೆಸ್ ಗೆ ಯಾಕಿಷ್ಟು ಕೋಪ – ಮೋದಿ ವಾಗ್ದಾಳಿ!