Pejawar Swamiji: ಕಾವಿ ತೆಗೆದಿಟ್ಟು ಬಂದರೆ ಉತ್ತರ ಕೊಡುತ್ತೇನೆ ಎನ್ನುವುದು ಎಷ್ಟು ಸರಿ: ಪೇಜಾವರ ಶ್ರೀ

ಮಂಗಳೂರು: ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಎಲ್ಲಾ ವಲಯದಲ್ಲೂ ಅದನ್ನ ಪೋಷಿಸುವುದು.  ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಜಾತ್ಯಾತೀತ ಅಂತ ಹೇಳಿಕೊಳ್ಳುವಾಗ ಇಲ್ಲಿ ಜಾತಿ ಪಂಗಡಗಳ ಲೆಕ್ಕಾಚಾರ ಯಾಕೆ ಎಂದು ಉಡುಪಿ ಪೇಜಾವರ ಪ್ರಶ್ನಿಸಿ ಪರಿಷತ್‌ ಕಾಂಗ್ರೆಸ್‌ ಸದಸ್ಯ ಬಿಕೆ ಹರಿಪ್ರಸಾದ್ ವಿರುದ್ದ ಅವರು ಪರೋಕ್ಷ ವಾಗ್ದಾಳಿ ನಡೆಸಿದರು. Cooking Oil: ಬಳಸಿದ ಎಣ್ಣೆಯನ್ನು ಮತ್ತೆ ಮತ್ತೆ ಬಳಸುವುದರಿಂದ ಆಗುವ … Continue reading Pejawar Swamiji: ಕಾವಿ ತೆಗೆದಿಟ್ಟು ಬಂದರೆ ಉತ್ತರ ಕೊಡುತ್ತೇನೆ ಎನ್ನುವುದು ಎಷ್ಟು ಸರಿ: ಪೇಜಾವರ ಶ್ರೀ