Renukaswamy Murder Case:ಪವಿತ್ರಾ ಗೌಡ ಹೀರೋಯಿನ್‌ ಆಗಿದ್ದು ಯಾವಾಗ?…ದರ್ಶನ್‌ ಬಲೆಗೆ ಬಿದ್ದಿದ್ದು ಹೇಗೆ?

ಬೆಂಗಳೂರು:ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್, ಪವಿತ್ರಾ, ವಿನಯ್, ಪವನ್ ಸೇರಿ ಹಲವರು ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೆಜ್‌ ಕಳುಹಿಸಿದ ಎನ್ನುವ ಕಾರಣಕ್ಕೆ ದರ್ಶನ್‌ ಹಾಗೂ ಗ್ಯಾಂಗ್‌ ಇದೀಗ ಅರೆಸ್ಟ್‌ ಆಗಿದೆ. ಹಾಗಾದ್ರೆ ಈ ಪವಿತ್ರಾ ಗೌಡ ಯಾರು? ದರ್ಶನ್‌ಗೆ ಪವಿತ್ರಾ ಲಿಂಕ್‌ ಆಗಿದ್ದು ಹೇಗೆ? ಪವಿತ್ರಾ ಮಾಜಿ ಪತಿ ಈಗೇನು ಮಾಡುತ್ತಿದ್ದಾರೆ ಎಂಬುದು ತಿಳಿಯಲು ಮುಂದೆ ಓದಿ. ಪವಿತ್ರಾ ಬಿಷಪ್ ಕಾಟನ್ ಕಾಲೇಜಿನಲ್ಲಿ ಬಿಸಿಎ ಪದವಿ ಮುಗಿಸಿ ಮಾಡ್‌ಲಿಂಗ್‌ ಕ್ಷೇತ್ರಕ್ಕೆ ಬಂದರು. … Continue reading Renukaswamy Murder Case:ಪವಿತ್ರಾ ಗೌಡ ಹೀರೋಯಿನ್‌ ಆಗಿದ್ದು ಯಾವಾಗ?…ದರ್ಶನ್‌ ಬಲೆಗೆ ಬಿದ್ದಿದ್ದು ಹೇಗೆ?