Hubballi: ಕೆಲ ರೌಡಿಶೀಟರ್‌ಗಳ ಗಡಿಪಾರಿಗೆ ಚಿಂತನೆ; ಎಡಿಜಿಪಿ ಹಿತೇಂದ್ರ!

ಹುಬ್ಬಳ್ಳಿ : ಗಡಿಪಾರಾದ ರೌಡಿಶೀಟರ್‌ಗಳು ಅನಧಿಕೃತವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪ್ರವೇಶಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸುವ್ಯಸ್ಥೆ ವಿಭಾಗದ ಎಡಿಜಿಪಿ ಆ‌ರ್. ಹಿತೇಂದ್ರ ಎಚ್ಚರಿಕೆ ನೀಡಿದ್ದಾರೆ. ವಾಹನ ಸವಾರರೇ ನಾಳೆ ರಸ್ತೆಗೆ ಇಳಿಯೋ ಮುನ್ನ ಈ ಸ್ಟೋರಿ ನೋಡಿ: ಬೆಂಗಳೂರಿನ ಪ್ರಮುಖ ರಸ್ತೆಗಳು ಬಂದ್! ನಗರದಲ್ಲಿ ಬುಧವಾರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪೊಲೀಸ್‌ ಆಯುಕ್ತ ಎನ್. ಶಶಿಕುಮಾರ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ರೌಡಿಗಳ ನಿಗೃಹಕ್ಕೆ ಮತ್ತು ಮಾದಕ … Continue reading Hubballi: ಕೆಲ ರೌಡಿಶೀಟರ್‌ಗಳ ಗಡಿಪಾರಿಗೆ ಚಿಂತನೆ; ಎಡಿಜಿಪಿ ಹಿತೇಂದ್ರ!