Hubballi: ಶ್ರೀರಾಮ ಸೇನೆ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ವಿಜಯೋತ್ಸವ!

ಹುಬ್ಬಳ್ಳಿ : ಇಲ್ಲಿನ ಮಂಟೂರ ರಸ್ತೆಯ ಹರಿಶ್ಚಂದ್ರ ಕಾಲನಿ ಬಳಿಯ ಸ್ಮಶಾನದಲ್ಲಿ ನಿರ್ಮಿಸುತ್ತಿದ್ದ ಇಂದಿರಾ ಕ್ಯಾಂಟಿನ್ ಸ್ಥಳಾಂತರಕ್ಕೆ ಮಹಾನಗರ ಪಾಲಿಕೆ ಆಯುಕ್ತರು ಆದೇಶ ನೀಡಿದ ಹಿನ್ನೆಲೆಯಲ್ಲಿ ಶ್ರೀರಾಮ ಸೇನೆ ಹಾಗೂ ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು.ಇಲ್ಲಿನ ಸ್ಟೇಶನ್ ರಸ್ತೆಯ ಅಂಬೇಡ್ಕರ ವೃತ್ತದಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದ ಕಾರ್ಯಕರ್ತರು, ಡಾ. ಬಿ.ಆ‌ರ್. ಅಂಬೇಡ್ಕರ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ದೊಡ್ಡ ಗೋಲ್ಮಾಲ್: ಲೋಕಾಯುಕ್ತಕ್ಕೆ ದೂರು! ಈ ಸಂದರ್ಭದಲ್ಲಿ ಮಾತನಾಡಿದ … Continue reading Hubballi: ಶ್ರೀರಾಮ ಸೇನೆ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ವಿಜಯೋತ್ಸವ!