ಹುಬ್ಬಳ್ಳಿ-ಬೆಂಗಳೂರು ಪ್ರಯಾಣದ ಸಮಯ ಮತ್ತಷ್ಟು ತಗ್ಗಲಿದೆ: ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ!

ಹುಬ್ಬಳ್ಳಿ :ತುಮಕೂರು-ಚಿತ್ರದುರ್ಗ-ದಾವಣಗೆರೆ ನೂತನ ರೈಲು ಮಾರ್ಗ ನಿರ್ಮಾಣ ಕಾಮಗಾರಿಯನ್ನು 2027ರ ಡಿಸೆಂಬರ್‌ವರೆಗೆ ಪೂರ್ಣ ಗೊಳಿಸಲಾಗುವುದು. ಇದರಿಂದ ಹುಬ್ಬಳ್ಳಿ-ಬೆಂಗಳೂರು ಪ್ರಯಾಣದ ಸಮಯ ಮತ್ತಷ್ಟು ತಗ್ಗಲಿದೆ ಎಂದು ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು. Namma Metro: ವಿಮಾನ ನಿಲ್ದಾಣ ರಸ್ತೆಯ ಜನರಿಗೆ ಶಾಕಿಂಗ್ ಸುದ್ದಿ ಕೊಟ್ಟ BMRCL: ಏನದು ಗೊತ್ತಾ!? ಇಲ್ಲಿನ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಬುಧವಾರ ಆಯೋಜಿಸಿದ್ದ ಇಂಜಿನಿಯರ್ಸ್ ಡೇ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬೆಳಗಾವಿಯಿಂದ ಬೆಂಗಳೂರಿಗೆ ವಂದೇ ಭಾರತ್ ಸ್ವೀಪರ್ ಕೋಚ್ ರೈಲು … Continue reading ಹುಬ್ಬಳ್ಳಿ-ಬೆಂಗಳೂರು ಪ್ರಯಾಣದ ಸಮಯ ಮತ್ತಷ್ಟು ತಗ್ಗಲಿದೆ: ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ!