ಹುಬ್ಬಳ್ಳಿ ಇನ್ಸ್‌ಪೆಕ್ಟರ್‌ನನ್ನು ಯಾವುದೇ ಕಾರಣಕ್ಕೂ ಅಮಾನತು ಮಾಡಲ್ಲ: ಗೃಹ ಸಚಿವ ಪರಮೇಶ್ವರ್!

ಬೆಂಗಳೂರು: ಹುಬ್ಬಳ್ಳಿ (Hubballi) ಇನ್ಸ್‌ಪೆಕ್ಟರ್‌ನನ್ನು (Inspector) ಯಾವುದೇ ಕಾರಣಕ್ಕೂ ಅಮಾನತು ಮಾಡುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಬಿಜೆಪಿಗೆ (BJP) ತಿರುಗೇಟು ನೀಡಿದ್ದಾರೆ. ಜನವರಿ 9ರ ಒಳಗೆ ಶ್ರೀಕಾಂತ್ ಪೂಜಾರಿ ಬಿಡುಗಡೆ ಮಾಡಬೇಕು, ಹುಬ್ಬಳ್ಳಿ ಇನ್ಸ್‌ಪೆಕ್ಟರ್‌ನನ್ನು ಅಮಾನತು ಮಾಡಬೇಕು ಎಂಬ ಬಿಜೆಪಿ ಆಗ್ರಹ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹುಬ್ಬಳ್ಳಿ ಇನ್ಸ್‌ಪೆಕ್ಟರ್‌ನನ್ನು ಅಮಾನತು ಮಾಡಲ್ಲ. ಇನ್ಸ್‌ಪೆಕ್ಟರ್‌ನನ್ನು ಯಾಕೆ ಅಮಾನತು ಮಾಡಬೇಕು? ಅವನೇನು ತಪ್ಪು ಮಾಡಿದ್ದಾನೆ ಎಂದು ಪ್ರಶ್ನಿಸಿದರು. https://ainlivenews.com/legal-action-if-a-criminal-impersonates-a-rama-bhakta-dinesh-gundurao/ ಬಿಜೆಪಿ ಅವರು ಪ್ರತಿಭಟನೆ ಮಾಡಲಿ. … Continue reading ಹುಬ್ಬಳ್ಳಿ ಇನ್ಸ್‌ಪೆಕ್ಟರ್‌ನನ್ನು ಯಾವುದೇ ಕಾರಣಕ್ಕೂ ಅಮಾನತು ಮಾಡಲ್ಲ: ಗೃಹ ಸಚಿವ ಪರಮೇಶ್ವರ್!