ಕೌಟುಂಬಿಕ ಕಲಹ: ಪತಿ ನೇಣಿಗೆ ಶರಣು, ಪತ್ನಿ ಕಿರುಕುಳ ಶಂಕೆ!?

ಚಿತ್ರದುರ್ಗ:- ಚಿತ್ರದುರ್ಗದಲ್ಲಿ ಪತ್ನಿ ಕಿರುಕುಳಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾರೆ. 38 ವರ್ಷದ ಮಂಜುನಾಥ ಮೃತರು. ಕಳೆದ ಎರಡು ವರ್ಷಗಳ ಹಿಂದೆ ಚೇತನ ಜೊತೆ ಮಂಜುನಾಥ್ ವಿವಾಹ ವಾಗಿದ್ದ. ಕೌಟುಂಬಿಕ ಕಲಹದ ಹಿನ್ನಲೆ ಪತಿಗೆ ಚೇತನ ಕಿರುಕುಳ ನೀಡುತ್ತಿದ್ದರು ಎಂದುಪತ್ನಿ ಚೇತನಾ ವಿರುದ್ದ ಮಂಜುನಾಥ್ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ದರ್ಶನ್ ನಮ್ಮ ಜೀವನದ ಒಂದು ಭಾಗವಾಗಿದ್ದಾರೆ: ತಮ್ಮನ ಮದುವೆಯಲ್ಲಿ ಭಾವುಕರಾದ ನಂದ ಕಿಶೋರ್ ಪತಿ ಮುಂಜುನಾಥ್ ವಿರುದ್ದ ಮಹಿಳಾ ಠಾಣೆಗೆ ಪತ್ನಿ ಚೇತನ … Continue reading ಕೌಟುಂಬಿಕ ಕಲಹ: ಪತಿ ನೇಣಿಗೆ ಶರಣು, ಪತ್ನಿ ಕಿರುಕುಳ ಶಂಕೆ!?