Breaking News: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪತಿ..!

ಹಾಸನ:- ಬೇಲೂರು ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ಗುಂಡಿಕ್ಕಿ ಕೊಂದು ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜರುಗಿದೆ. ಇಂದು ಸ್ವಕ್ಷೇತ್ರ ವಾರಾಣಸಿಗೆ ಭೇಟಿ ಕೊಡಲಿದ್ದಾರೆ “ನಮೋ”.. ಹಲವು ಯೋಜನೆಗಳಿಗೆ ಚಾಲನೆ ! ಪತಿ ಹರೀಶ್ (50) ಪತ್ನಿ ಜಾಜಿ (45) ಮೃತಪಟ್ಟವರು ಎನ್ನಲಾಗಿದೆ. ದಂಪತಿ ಪ್ರತಿದಿನ ಒಂದಲ್ಲ ಒಂದು ಕಾರಣಕ್ಕೆ ಜಗಳವಾಡುತ್ತಿದ್ದರು. ಸೋಮವಾರ ರಾತ್ರಿಯೂ ಮನೆಯಲ್ಲಿ ದಂಪತಿ ನಡುವೆ ಗಲಾಟೆಯಾಗಿದೆ. ಕಲಹ ವಿಕೋಪಕ್ಕೆ ತಿರುಗಿದೆ, ಬಳಿಕ ಹರೀಶ್​​ ಪತ್ನಿ ಜಾಜಿಗೆ ನಾಡ … Continue reading Breaking News: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನೇ ಗುಂಡಿಕ್ಕಿ ಕೊಂದ ಪತಿ..!