ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ ನಾನು ಕೂಡ ಸ್ಪಷ್ಟಪಡಿಸುತ್ತಿದ್ದೇನೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್
ಬೆಂಗಳೂರು: ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ ನಾನು ಕೂಡ ಸ್ಪಷ್ಟಪಡಿಸುತ್ತಿದ್ದೇನೆ 40 ವರ್ಷಗಳಿಂದ ರಾಜಕೀಯ ಜೀವನದಲ್ಲಿ ಯಾವುದೇ ಆರೋಪ ಇರಲಿಲ್ಲ ಈಗ ಅಹಜವಾಗಿ ಅವರಿಗೆ ನೋವಾಗುತ್ತದೆ..ಡಬಲ್ ಬೆಂಚ್ ನಲ್ಲಿ ಈಗ ಪ್ರಶ್ನೆ ಮಾಡ್ತೇವೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯಪಾಲರು ಸಚಿವ ಸಂಪುಟದ ನಿರ್ಣಯ ಪಾಲಿಸಬೇಕೆಂಬ ಮಾತಿದೆ ವಿವೇಚನೆ ಬಳಸಬಹುದು ಎಂದೂ ಹೇಳಿದೆ -ಡಾ.ಜಿ.ಪರಮೇಶ್ವರ್ ಕೋರ್ಟ್ ತೀರ್ಪಿನಿಂದ ರಾಜ್ಯಪಾಲರಿಗೆ ಬಲ ಬಂದಿದೆ ಎನ್ನಬಹುದು ಆದ್ರೆ ಇದು ಎಲ್ಲರಿಗೂ ಅನ್ವಯ … Continue reading ಸಿಎಂ ರಾಜೀನಾಮೆ ನೀಡುವ ಅಗತ್ಯವಿಲ್ಲ ನಾನು ಕೂಡ ಸ್ಪಷ್ಟಪಡಿಸುತ್ತಿದ್ದೇನೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed