ಜನರಿಗಾಗಿ ನಾನು ರಾಜೀನಾಮೆ ಕೊಡಲು ಸಿದ್ಧ: ದೀದಿಯ ದಿಢೀರ್ ನಿರ್ಧಾರಕ್ಕೆ ಕಾರಣ ಏನು!?
ಕೋಲ್ಕತ್ತಾ:- ಜನರಿಗಾಗಿ ನಾನು ರಾಜೀನಾಮೆ ಕೊಡಲು ಸಿದ್ಧ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. Duleep Trophy: ಶತಕ ಸಿಡಿಸಿ ಮಿಂಚಿದ ಇಶಾನ್ ಕಿಶನ್! ಕೋಲ್ಕತ್ತಾ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಭೇಟಿ ಕೊಟ್ಟು ಮಾತನಾಡಿದ ಅವರು, ಕೊಲೆಯಾದ ವೈದ್ಯರಿಗೆ ನ್ಯಾಯ ಕೊಡಿಸಲು ನಾನು ಸಿಎಂ ಪದವಿಯನ್ನು ತ್ಯಜಿಸಲು ಕೂಡ ಸಿದ್ಧಳಿದ್ದೇನೆ ಎಂದು ಈ ಘಟನೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ನನ್ನ ರಾಜೀನಾಮೆಯಿಂದ ಸಾಮಾನ್ಯ … Continue reading ಜನರಿಗಾಗಿ ನಾನು ರಾಜೀನಾಮೆ ಕೊಡಲು ಸಿದ್ಧ: ದೀದಿಯ ದಿಢೀರ್ ನಿರ್ಧಾರಕ್ಕೆ ಕಾರಣ ಏನು!?
Copy and paste this URL into your WordPress site to embed
Copy and paste this code into your site to embed