ಮುಡಾ ಪ್ರಕರಣ: ನಾನೇನಾದ್ರು ದಾಖಲೆ ತಂದಿದ್ರೆ ರಾಜೀನಾಮೆ ಕೊಡಲು ಸಿದ್ಧ – ಸಚಿವ ಭೈರತಿ ಸುರೇಶ್​ !

ಬೆಂಗಳೂರು:- ಮುಡಾ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷ ನಾಯಕರ ಆರೋಪಕ್ಕೆ ಭೈರತಿ ಸುರೇಶ್​ ಕಿಡಿಕಾರಿದ್ದು, ಯಾರು ದಾಖಲೆ ತರಲು ಆಗುತ್ತಾ ಎಂದು ತಿರುಗೇಟು ನೀಡಿದ್ದಾರೆ. ಮಾತು ನಿಲ್ಲಿಸಿದ ಅಪರ್ಣಾ: ಕನ್ನಡಿಗರನ್ನ ನಗಿಸಿ ಮರೆಯಾದ ಒನ್​ ಆ್ಯಂಡ್​ ಓನ್ಲಿ ವರಲಕ್ಷ್ಮಿ! 20 ವರ್ಷದಿಂದ ತಪ್ಪುಗಳಾಗುತ್ತಾ ಬಂದಿದೆ. 2005ರವರೆಗಿನ ಎಲ್ಲ ವಿಚಾರ ತನಿಖೆಗೆ ಕೊಡಲು ಪ್ಲ್ಯಾನ್ ಮಾಡುತ್ತಿದ್ದೇನೆ. ಸುಮ್ಮ ಸುಮ್ಮನೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲು ಆಗುತ್ತಾ? ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ ತನಿಖಾಧಿಕಾರಿನಾ ಎಂದು ಪ್ರಶ್ನಿಸಿದ್ದಾರೆ. ಮುಡಾ ಪ್ರಕರಣ ಸಿಬಿಐಗೆ ವಹಿಸುವಂತೆ … Continue reading ಮುಡಾ ಪ್ರಕರಣ: ನಾನೇನಾದ್ರು ದಾಖಲೆ ತಂದಿದ್ರೆ ರಾಜೀನಾಮೆ ಕೊಡಲು ಸಿದ್ಧ – ಸಚಿವ ಭೈರತಿ ಸುರೇಶ್​ !