ರಾಷ್ಟ್ರಮಟ್ಟದಲ್ಲಿ ಇಂಡಿಯಾ ಮೈತ್ರಿಕೂಟ ರಚನೆಗೆ ನಾನೇ ಕಾರಣ – ಮಮತಾ ಬ್ಯಾನರ್ಜಿ!

ಕೊಲ್ಕತ್ತಾ:- ಕಾಂಗ್ರೆಸ್, ಕಮ್ಯೂನಿಸ್ಟರು ಬಿಜೆಪಿ ಪರ ಕೆಲಸ ಮಾಡ್ತಿದಾರೆ, ಅವರಿಗೆ ವೋಟ್ ಹಾಕಬೇಡಿ ಎಂದು ಮಮತಾ ಬ್ಯಾನರ್ಜಿ ಕರೆ ಕೊಟ್ಟಿದ್ದಾರೆ. ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಶಕ್ತಿ ಪ್ರದರ್ಶನ! ಈ ಸಂಬಂಧ ಮಾತನಾಡಿದ ಅವರು,ರಾಷ್ಟ್ರ ಮಟ್ಟದಲ್ಲಿ ನಾನೇ ಇಂಡಿಯಾ ಮೈತ್ರಿಕೂಟ ಮಾಡಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಯಾವ ಇಂಡಿಯಾ ಕೂಟ ಇಲ್ಲ. ನೀವು ಬಿಜೆಪಿಯನ್ನು ಸೋಲಿಸಬೇಕೆಂದಿದ್ದರೆ ಕಾಂಗ್ರೆಸ್ ಮತ್ತು ಸಿಪಿಐಎಂ ಪಕ್ಷಕ್ಕೆ ಮತ ಹಾಕಬೇಡಿ. ಈ ಎರಡು ಪಕ್ಷಗಳು ಬಿಜೆಪಿ ಪರ ಕೆಲಸ ಮಾಡುತ್ತಿವೆ ಎಂದು … Continue reading ರಾಷ್ಟ್ರಮಟ್ಟದಲ್ಲಿ ಇಂಡಿಯಾ ಮೈತ್ರಿಕೂಟ ರಚನೆಗೆ ನಾನೇ ಕಾರಣ – ಮಮತಾ ಬ್ಯಾನರ್ಜಿ!