DK Shivakumar: ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ: DCM ಡಿಕೆಶಿ!

ನೆಲಮಂಗಲ:- ʼಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂದು DCM ಡಿಕೆಶಿ ಹೇಳಿದ್ದಾರೆ. ನೆಲಮಂಗಲದ ವೀರಭದ್ರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ಚನ್ನಪಟ್ಟಣ ಉಪ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಯಾರೆಂದು ತಿಳಿಸಿ ಅಚ್ಚರಿಯಲ್ಲಿ ಕೆಡವಿದರು. ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್ ಹೆಸರು ಹೇಳುತ್ತಿದ್ದಂತೆ ದುನಿಯಾ ವಿಜಯ್ ಹೇಳಿದ್ದೇನು ಗೊತ್ತಾ!? ʼಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿʼ ಎಂದು ಡಿಕೆಶಿ ಹೇಳಿದ್ದಾರೆ. ಸಿಪಿ ಯೋಗೇಶ್ವರ ಅವರು ಕ್ಷೇತ್ರದಲ್ಲಿ ದೋಸ್ತಿ ಪಕ್ಷಗಳ ಅಭ್ಯರ್ಥಿಯಾಗಿ ನಿಲ್ಲುವ ಆಸಕ್ತಿ … Continue reading DK Shivakumar: ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ: DCM ಡಿಕೆಶಿ!