ನಾನು ಸಿಎಂ ಆದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ: ಯತ್ನಾಳ್!
ಬೆಳಗಾವಿ:- ನಾನು ಸಿಎಂ ಆದ್ರೆ ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಗುಂಡು ಹಾಕ್ತೀನಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಬ್ಯಾಂಕ್ ಗ್ರಾಹಕರೇ ಎಚ್ಚರ: ಅಕ್ಟೋಬರ್ನಲ್ಲಿ 15 ದಿನ ರಜೆ! ಬೈಲಹೊಂಗಲದಲ್ಲಿ ನಡೆದ ಗಣೇಶ ಮೆರವಣಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ ನೀಡುವೆ. ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಫೈರಿಂಗ್ ಮಾಡುತ್ತೇವೆ. ನಮ್ಮ ಕೈಗೆ ಅಧಿಕಾರ ಕೊಡಿ, ಅಲ್ಲಿ ಯೋಗಿ, ಇಲ್ಲಿ ನಾವು ಇರುತ್ತೇವೆ ಎಂದರು. ಮುಂದಿನ … Continue reading ನಾನು ಸಿಎಂ ಆದರೆ ಪೊಲೀಸರಿಗೆ AK47 ಗನ್ ಬಳಕೆಗೆ ಅನುಮತಿ: ಯತ್ನಾಳ್!
Copy and paste this URL into your WordPress site to embed
Copy and paste this code into your site to embed