ನಾನು ಸಿಎಂ ಆದರೆ ಪೊಲೀಸರಿಗೆ AK47 ಗನ್​ ಬಳಕೆಗೆ​​ ಅನುಮತಿ: ಯತ್ನಾಳ್!

ಬೆಳಗಾವಿ:- ನಾನು ಸಿಎಂ ಆದ್ರೆ ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಗುಂಡು ಹಾಕ್ತೀನಿ ಎಂದು ಬಸನಗೌಡ ಪಾಟೀಲ್ ಯತ್ನಾಳ್​ ಹೇಳಿದ್ದಾರೆ. ಬ್ಯಾಂಕ್ ಗ್ರಾಹಕರೇ ಎಚ್ಚರ: ಅಕ್ಟೋಬರ್​ನಲ್ಲಿ 15 ದಿನ ರಜೆ! ಬೈಲಹೊಂಗಲದಲ್ಲಿ ನಡೆದ ಗಣೇಶ ಮೆರವಣಿಗೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆದರೆ ಪೊಲೀಸರಿಗೆ AK47 ಗನ್​ ಬಳಕೆಗೆ​​ ಅನುಮತಿ ನೀಡುವೆ. ಪಾಕಿಸ್ತಾನ ಜಿಂದಾಬಾದ್ ಎನ್ನುವ ಮೊದಲೇ ಫೈರಿಂಗ್ ಮಾಡುತ್ತೇವೆ. ನಮ್ಮ ಕೈಗೆ ಅಧಿಕಾರ ಕೊಡಿ, ಅಲ್ಲಿ ಯೋಗಿ, ಇಲ್ಲಿ ನಾವು ಇರುತ್ತೇವೆ ಎಂದರು. ಮುಂದಿನ … Continue reading ನಾನು ಸಿಎಂ ಆದರೆ ಪೊಲೀಸರಿಗೆ AK47 ಗನ್​ ಬಳಕೆಗೆ​​ ಅನುಮತಿ: ಯತ್ನಾಳ್!