DK Shivakumar: ಮುಂದಿನ ಒಕ್ಕಲಿಗರ ನಾಯಕ ನಾನೇ – DCM ಡಿಕೆಶಿ!

ಮೈಸೂರು:- ಮುಂದಿನ ಒಕ್ಕಲಿಗರ ನಾಯಕ ನಾನೇ ಎಂದು DCM ಡಿಕೆಶಿ ಶಿವಕುಮಾರ್ ಹೇಳಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ಎನ್​ಡಿಎ ಅಭ್ಯರ್ಥಿ ಹೆಚ್​ಡಿ ಕುಮಾರಸ್ವಾಮಿಯವರು ಎರಡು ಬಾರಿ ಮುಖ್ಯಮಂತ್ರಿಯಾದರು. ಹೆಚ್​.ಡಿ. ದೇವೇಗೌಡ ಅವರು ದೇಶದ ಪ್ರಧಾನಿಯಾದರು. ನಾನು ನಿಮ್ಮೂರಿನ ಅಳಿಯ, ನನಗೂ ದೊಡ್ಡ ಜವಾಬ್ದಾರಿ ಇದೆ. ಇಲ್ಲಿ ರಕ್ಷಣೆ ಇಲ್ಲ, ನಾಯಕತ್ವದ ಸಮಸ್ಯೆ ಇದೆ. ಸ್ವಲ್ಪ ದಿನ ಅಷ್ಟೆ. ನೀವು ತಲೆಕೆಡಿಸಿಕೊಳ್ಳಲು ಹೋಗಬೇಡಿ, ನೀವು ಎಲ್ಲರೂ ನಮ್ಮ ಬೆಂಬಲಕ್ಕೆ ನಿಲ್ಲಬೇಕು. ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ … Continue reading DK Shivakumar: ಮುಂದಿನ ಒಕ್ಕಲಿಗರ ನಾಯಕ ನಾನೇ – DCM ಡಿಕೆಶಿ!